ಜಿಲ್ಲಾಧಿಕಾರಿಗಳಿಂದ ಅಧಿಕೃತ ಆದೇಶ ಪ್ರಕಟವಾಗಿದ್ದು, ಜಮ್ಮು-ಕಾಶ್ಮೀರದ ಸಮ್ಮರ್ ಕ್ಯಾಪಿಟಲ್ ಆಗಿರುವ ಶ್ರೀನಗರ ರಾಜ್ಯದ ಸಮಾಜಿಕ-ಆರ್ಥಿಕ ದೃಷ್ಠಿಯಿಂದ ಮಹತ್ವ ಪಡೆದುಕೊಂಡಿದೆ. ಜಿಲ್ಲೆಯನ್ನು ಹೆಚ್ಚು ನಾಗರಿಕ ಸ್ನೇಹಿಯನ್ನಾಗಿಸುವುದಕ್ಕಾಗಿ ಸಾರ್ವಜನಿಕ ಪ್ರದೇಶಗಳಲ್ಲಿ ಭಿಕ್ಷಾಟನೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.