ಚುನಾವಣೆಗೂ ಮುನ್ನ ಕನಸುಗಳನ್ನು ಬಿತ್ತುವುದಷ್ಟೇ ಸಾಕಾಗುವುದಿಲ್ಲ, ಭರವಸೆಗಳನ್ನು ಈಡೇರಿಸುವುದೇ ದೇಶ ಕಟ್ಟುವುದಕ್ಕೆ ಆಧಾರವಾಗಿದೆ ಎಂದು ತೊಗಾಡಿಯಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೈದ್ಧಾಂತಿಕ, ಸಾಮಾಜಿಕ-ರಾಜಕೀಯ, ಆರ್ಥಿಕ ವಿಷಯಗಳಿಗೆ ಸಂಬಂಧಿಸಿದಂತೆ ಏನನ್ನೂ ಮಾಡಿಲ್ಲ. ಕೆಲವೊಮ್ಮೆ ತಮ್ಮ ನಿರ್ಧಾರಗಳಿಂದ ಯು-ಟರ್ನ್ ಕೂಡ ತೆಗೆದುಕೊಂಡಿದ್ದಾರೆ.