ಕಾನೂನು ಸುವ್ಯವಸ್ಥೆ ನಿರ್ಲಕ್ಷದ ಕಾರಣ ಈ ದುರಂತ ಸಂಭವಿಸಿದೆ ಎಂದ ರಜನಿಕಾಂತ್ ", ಈ ಘಟನೆಯು ಸರ್ಕಾರದ ನಿರ್ಲಕ್ಷ್ಯವನ್ನು ತೋರುತ್ತದೆ. ನಾನು ಈ ಕುರಿತಂತೆ ಹೆಚ್ಚು ಮಾತನಾಡುವುದಿಲ್ಲ. ಆದರೆ ಸರ್ಕಾರ ಜಾಗರೂಕವಾಗಿರಬೇಕು ಈ ಘಟನೆ ಒಂದು ದೊಡ್ಡ ಪಾಠವಾಗಿದೆ.ನಾನು ಘಟನೆಯಲ್ಲಿ ನಾವನ್ನಪ್ಪಿದ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ನೀಡುತ್ತೇನೆ" ಎಂದರು.