ಈ ವೇಳೆ ಮಾತನಾಡಿದ ರಾಹಲ್ ಗಾಂಧಿ, ಚಂದ್ರಬಾಬು ನಾಯ್ಡು ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್, ನಿರುದ್ಯೋಗ, ಭ್ರಷ್ಟಾಚಾರ, ರಾಫೆಲ್ ಡೀಲ್ ಮತ್ತು ಕೃಷಿ ಕ್ಷೇತ್ರದ ಸಮಸ್ಯೆಗಳು ಸೇರಿದಂತೆ ಹಲವು ವಿಷಯಗಳನ್ನು ಸರ್ಕಾರದ ವಿರುದ್ಧ ಪ್ರಮುಖ ಅಸ್ತ್ರಗಳನ್ನಾಗಿ ಬಳಸಿಕೊಳ್ಳಲಾಗುವುದು ಎಂದರು.