ಜಮ್ಮು-ಕಾಶ್ಮೀರ : ಕಿಶ್ತವಾರ್ ನಲ್ಲಿ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹರ್ , ಸಹೋದರ ಅಜಿತ್ ಗುಂಡಿಗೆ ಬಲಿ !

ಕಿಶ್ತವಾರ್ ನಲ್ಲಿ ಅಪರಿಚಿತ ಬಂದೂಕುದಾರಿಗಳು ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹರ್ ಹಾಗೂ ಅವರ ಸಹೋದರ ಅಜಿತ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಅನಿಲ್ ಪರಿಹರ್
ಅನಿಲ್ ಪರಿಹರ್
ಜಮ್ಮು-ಕಾಶ್ಮೀರ: ಕಿಶ್ತವಾರ್ ನಲ್ಲಿ ಅಪರಿಚಿತ ಬಂದೂಕುದಾರಿಗಳು ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹರ್  ಹಾಗೂ ಅವರ  ಸಹೋದರ ಅಜಿತ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.
ಅನಿಲ್ ಪರಿಹರ್ ಹಾಗೂ ಅಜಿತ್ ಸ್ಟೇಷನರಿ ಅಂಗಡಿ ಮುಚ್ಚಿ ಮನೆಗೆ   ವಾಪಾಸಾಗುತ್ತಿದ್ದಾಗ ಅವರ ಮೇಲೆ   ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com