2019 ರ ಲೋಕಸಭಾ ಚುನಾವಣೆ ದೃಷ್ಟಿಯಿಂದ ಈಗಾಗಲೇ ವಿಪಕ್ಷಗಳ ಹಲವು ನಾಯಕರನ್ನು ಚಂದ್ರಬಾಬು ನಾಯ್ಡು ಭೇಟಿ ಮಾಡಿ ಮಾತನಾಡುತ್ತಿದ್ದು, ಈಗ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. ಅ.27 ರಂದು ಕೇಜ್ರಿವಾಲ್ ಹಾಗೂ ಶರದ್ ಯಾದವ್ ಅವರನ್ನು ಚಂದ್ರಬಾಬು ನಾಯ್ಡು ಭೇಟಿ ಮಾಡಿ ಎನ್ ಡಿಎ ವಿರುದ್ಧದ ಮೈತ್ರಿಕೂಟದ ಬಗ್ಗೆ ಚರ್ಚಿಸಿದ್ದರು.