ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ದೆಹಲಿ ನಮ್ಮದು. ಅದರ ಬಗ್ಗೆ ಮಾತನಾಡುವ ಹಾಗೂ ನಿಲುವು ತೆಗೆದುಕೊಳ್ಳುವ ಜವಾಬ್ದಾರಿ ಎಲ್ಲರ ಮೇಲೆಯೂ ಇದೆ. ನಾನು ಬಿಜೆಪಿ ಅಧವಾ ಕಾಂಗ್ರೆಸ್ ಪರ ವ್ಯಕ್ತಿಯಲ್ಲ. ಅಧಿಕಾರದಲ್ಲಿರುವ ಸರ್ಕಾರ ಜವಾಬ್ದಾರಿ ಹೊತ್ತುಕೊಳ್ಳಬೇಕು. ಆಮ್ ಆದ್ಮಿ ಪಕ್ಷ ವಾಯು ಮಾಲಿನ್ಯದ ಜವಾಬ್ದಾರಿ ಹೊತ್ತುಕೊಳ್ಳಬೇಕೆಂದು ಹೇಳಿದ್ದಾರೆ.