ಮುಂಬೈ: 2005ರ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ ಕೌಂಟರ್ ಪ್ರಕರಣದಲ್ಲಿ ಭಾರತೀಯ ಜನತಾ ಪಕ್ಷ ಮುಖ್ಯಸ್ಥ ಅಮಿತ್ ಶಾ ಖುಲಾಸೆ ತೀರ್ಪನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಂಬೈ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಇದರಿಂದಾಗಿ ಶಾ ಇನ್ನೊಂದು ಮಹತ್ವದ ಕಾನೂನು ಸಮರದಿಂದ ಪಾರಾಗಿ ನಿರಾಳರಾಗುವಂತಾಗಿದೆ.