ಬೆಂಗಳೂರು ಮೂಲಕ ಹೋರಾಟಕಾರ ಪ್ರೇರಣಾ ಚಕ್ರಬೋರ್ಟಿಯವರು ಪ್ರತಿಕ್ರಿಯೆ ನೀಡಿ, ಹುಲಿಗೆ ವಿನಾಕಾರಣ ಹಂತಕಿ ಪಟ್ಟವನ್ನು ಕಟ್ಟಲಾಗಿದೆ. 13 ಮಂದಿಯನ್ನು ಈ ಹುಲಿಯೇ ತಿಂದಿದೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಹುಲಿ ಅರಣ್ಯ ಬಿಟ್ಟು ಹೋಗಿಲ್ಲ. ಆದರೆ, ಮಾನವನೇ ತಪ್ಪಾಗಿ ಅದರ ಪ್ರದೇಶಕ್ಕೆ ಬಂದಿದ್ದಾನೆ. ಹೀಗಾಗಿ ಇದು ಮನುಷ್ಯ ಮಾಡಿದ್ದೇ ತಪ್ಪು ಎಂದು ಹೇಳಿದ್ದಾರೆ.