ಅಯೋಧ್ಯೆ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಡಿಸೆಂಬರ್ ನಿಂದ ಆರಂಭಗೊಳ್ಳಲಿದೆ. ಯಾವುದೇ ಸುಗ್ರೀವಾಜ್ಞೆಗಳಿಲ್ಲದೆಯೇ ಪರಸ್ಪರ ಒಪ್ಪಿಗೆ ಮೂಲಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಗೊಳ್ಳುತ್ತದೆ. ಲಖನೌನಲ್ಲಿ ಮಸೀದಿ ನಿರ್ಮಾಣ ಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.