ಜ್ಞಾನ ಕುಂಭ ಮೂಲಕ ಭಾರತೀಯ ಸಮಾಜದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಜ್ಞಾನವನ್ನು ತುಂಬುವ ಕಾರ್ಯ ನಿರ್ಮಿಸಬೇಕಾಗಿದೆ . "ನಾವು ಈ ಕ್ಷೇತ್ರದಲ್ಲಿ ಯಶಸ್ವಿಯಾಗುತ್ತೇವೆ ಮತ್ತು ಈ ಜ್ಞಾನಕುಂಭ ಮೂಲಕ, ಇಡೀ ದೇಶವನ್ನು ಜ್ಞಾನ ಮತ್ತು ಯೋಗ ಕ್ರಾಂತಿಯನ್ನು ಮಾಡಲಿದ್ದೇವೆ.ಇದರಿಂದ ದೇಶವೇ ಹೆಮ್ಮೆ ಪಡುವಂತಾಗಲಿದೆ" ರಾಮ್ ದೇವ್ ಹೇಳಿದ್ದಾರೆ.