ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿರುವುದಕ್ಕೆ ತೆಲುಗು ದೇಶಂ ಪಕ್ಷದ ಸಂಸ್ಥಾಪಕ ಮತ್ತು ದಿವಂಗತ ಮಾಜಿ ಸಿಎಂ ಎನ್ ಟಿ ರಾಮರಾವ್ ಅವರ ಪತ್ನಿ ಲಕ್ಷ್ಮೀ ಪಾರ್ವತಿ ವಿರೋಧ ವ್ಯಕ್ತಪಡಿಸಿದ್ದಾರೆ.