"ವಿಜಯವಾಡದಲ್ಲಿರುವ ಚಂದ್ರಬಾಬು ನಾಯ್ಡು, ದೆಹಲಿಯಲ್ಲಿರುವ ಕಾಂಗ್ರೆಸ್ ಅಥವಾ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸ್ ಏವಕ ಸಂಘ ತೆಲಂಗಾಣದ ಭವಿಷ್ಯ ನಿರ್ಧರಿಸುತ್ತಾರೆಯೆ ಅಥವಾ ಇಲ್ಲಿನ ಜನರೆ?ತೆಲಂಗಾಣದ ಭವಿಷ್ಯವನ್ನು ಇಲ್ಲಿನ ಜನರೇ ನಿರ್ಧರಿಸುತ್ತಾರೆ.ಸಂಗಾರೆಡ್ಡಿಯಲ್ಲಿ ಇದು ನಿರ್ಧಾರವಾಗಲಿದೆ. ಇದು ನಿಮ್ಮ ರಾಜ್ಯ, ವಿಜಯವಾಡ, ನಾಗ್ಪುರ್ ಅಥವಾ ದೆಹಲಿಯ ಯಾರೂ ನಿಮ್ಮ ರಾಜ್ಯದ ಅದೃಷ್ಟವನ್ನು ಸೂಚಿಸಲು ಸಾಧ್ಯವಿಲ್ಲ. ಈ ಆಧುನಿಕ ಈಸ್ಟ್ ಇಂಡಿಯಾ ಕಂಪನಿಯನ್ನು ಮರಳಿ ಅದರ ಸ್ವಸ್ಥಾನಕ್ಕೆ ಕಳಿಸಬೇಕಾಗಿದೆ. "