ಲಾಲು ಪ್ರಸಾದ್ ಯಾದವ್ ಅವರನ್ನು ಭೇಟಿ ಮಾಡಿದ ಬಳಿಕ ತೇಜ್ ಪ್ರತಾಪ್ ಪಾಟ್ನಾಗೆ ಬರಬೇಕಿತ್ತು, ಆದರೆ ಬೋಧ್ ಗಯಾದಲ್ಲಿ ರಾತ್ರಿ ಉಳಿಯಲು ನಿರ್ಧರಿಸಿದ್ದರು. ಆದರೆ ಹೊಟೆಲ್ ರೂಮ್ ನಿಂದ ಮೊಬೈಲ್ ನಲ್ಲಿ ಮಾತನಾಡಿಕೊಂಡು ಹೊರಗೆ ಬಂದಿದ್ದ ತೇಜ್ ಪ್ರತಾಪ್ ಯಾದವ್, ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಹೋಗಿದ್ದಾರೆ ಎಂದು ತಿಳಿದುಬಂದಿದೆ.