ಆದರೆ ನಾರಾಯಣ ರೆಡ್ಡಿ ಬೆಂಬಲಿಗರು ಇವರ ಸಾವಿನ ಹಿಂದೆ ಕಾಂಗ್ರೆಸ್ ಪಕ್ಷದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಘಟನೆ ಬಳಿಕ ನಾರಾಯಣ ರೆಡ್ಡಿ ಬೆಂಬಲಿಗರು ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮಾರಣಂತಿಕವಾಗಿ ಹಲ್ಲೆ ನಡೆಸಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎ ಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.