ಕಾಂಗ್ರೆಸ್ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅವರು ಕೇವಲ ಪ್ರಣಾಳಿಕೆಯನ್ನಷ್ಟೇ ಬಿಡುಗಡೆ ಮಾಡುತ್ತಾರೆ, ಇಂದಿರಾ ಹಾಗೂ ರಾಜೀವ್ ಅವರು ಕೂಡ ಇದನ್ನೇ ಮಾಡಿದ್ದರು. ಆದರೆ, ಆ ಭರವಸೆಗಳನ್ನು ಅವರು ಈಡೇರಿಸಲಿಲ್ಲ, ಕಾಂಗ್ರೆಸ್ ನಾಯಕರು ನೀಡಿದ್ದ ಭರವಸೆಗಳನ್ನು ಬಿಜೆಪಿ ಪೂರ್ಣಗೊಳಿಸಿದ್ದಕಂಕೆ ಕಾಂಗ್ರೆಸ್ ಕೆಂಡಾಮಂಡಲಗೊಂಡಿದೆ ಎಂದು ತಿಳಿಸಿದ್ದಾರೆ.