ಮಧ್ಯಪ್ರದೇಶ ವಿಧಾನಸಬಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿತ್ತು. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ರಾಮ್ ವನ್ ಗಮನ್ ಮಾರ್ಗ ಪ್ರವಾಸವನ್ನು ಆರಂಭಿಸುವುದಾಗಿ, ಗೋವುಗಳ ರಕ್ಷೆ ಮಾಡುವುದಾಗಿ, ಗೋಶಾಲೆಗಳಲ್ಲಿ ಗೋಮೂತ್ರ ಹಾಗೂ ಹಸುವಿನ ಬೆರಣಿಯನ್ನು ಮಾರಾಟ ಮಾಡುವುದಾಗಿ ತಿಳಿಸಿದೆ.