ಮುಘಲರು ನಗರಗಳಿಗೆ ಇಟ್ಟಿದ್ದ ಹೆಸರನ್ನು ಬಿಜೆಪಿ ಬದಲಾವಣೆ ಮಾಡುತ್ತಿದೆ. ಆದರೆ ಶಹನವಾಜ್ ಹುಸೇನ್, ಮುಕ್ತಾರ್ ಅಬ್ಬಾಸ್ ನಖ್ವಿ, ಉತ್ತರ ಪ್ರದೇಶ ಸಚಿವ ಮೊಹ್ಸಿನ್ ರಾಜ ಬಿಜೆಪಿಯಲ್ಲಿದ್ದಾರೆ. ಈ ಮೂವರು ಬಿಜೆಪಿ ನಾಯಕರ ಹೆಸರನ್ನು ಮೊದಲು ಬದಲಾವಣೆ ಮಾಡಿ ಎಂದು ಎಸ್ ಬಿಎಸ್ ಪಿ ನಾಯಕ ಓಂ ಪ್ರಕಾಶ್ ಹೇಳಿದ್ದಾರೆ.