ಛತ್ತೀಸ್ಗಢ ರಾಜ್ಯದ ಬಿಲಾಸ್ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷಗಳಿಗೆ ಈಗಲೂ ಬಿಜೆಪಿ ವಿರುದ್ಧ ಹೋರಾಡುವುದು ಹೇಗೆ ಎಂಬುದು ತಿಳಿದಿಲ್ಲ. ನಾವು ಜಾತಿ ಬೇಧಗಳಿಗೆ ಮೀರಿ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದೇವೆ. ಛತ್ತೀಸ್ಗಢದಲ್ಲಿ ಎಲ್ಲಿಯೇ ಹೋದರೂ ನೀವು ಅಭಿವೃದ್ಧಿಯನ್ನು ಕಾಣಬಹುದು ಎಂದು ಹೇಳಿದ್ದಾರೆ.