ಕಮಲ್ ನಾಥ್ ಅವರ "ಅಲಂಕಾರ" ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಾಡಿಸಿದ್ದು, ಮಹಿಳೆಯರ ಬಗ್ಗೆ ಹಗುರ ಹೇಳಿಕೆ ನೀಡಿರುವ ಕಮಲ್ ನಾಥ್ ಕ್ಷಮೆ ಕೋರಬೇಕೆಂದು ಬಿಜೆಪಿ ಪಟ್ಟು ಹಿಡಿದಿದೆ. ಇದಕ್ಕೂ ಮುನ್ನ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದರೆ ಆರ್ ಎಸ್ಎಸ್ ಶಾಖೆಗಳಿಗೆ ನಿರ್ಬಂಧ ವಿಧಿಸುವುದಾಗಿ ಹೇಳಿತ್ತು.