ಇನ್ನೋರ್ವ ಕಾಂಗ್ರೆಸ್ ನಾಯಕ ನವಜ್ಯೋತ್ ಸಿಂಗ್ ಅವರು ಈಚಿನ ತಮ್ಮ ಪಾಕ್ ಭೇಟಿಯಲ್ಲಿ ಅಲ್ಲಿನ ಸೇನಾ ಮುಖ್ಯಸ್ಥನ್ನು ಆಲಂಗಿಸಿದ್ದು ದೊಡ್ಡ ದುರಂತ, ಛತ್ತೀಸ್ ಗಡದಲ್ಲಿರುವ ಬಿಜೆಪಿ ಸರ್ಕಾರ ನಕ್ಸಲರ ಸಮಸ್ಯೆಯನ್ನು ಮಟ್ಟಹಾಕಲು ಸೂಕ್ತ ಕ್ರಮ ಕೈಗೊಳ್ಳುತ್ತಿದೆ, ಮುಖ್ಯಮಂತ್ರ ರಮಣ್ ಸಿಂಗ್ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದ ಹೊಗಳಿದ್ದಾರೆ.