ಟ್ವಿಟರ್ ನಲ್ಲಿ ಮೋದಿ ವಿರುದ್ಧ ಗಂಭೀರ ಆರೋಪ ಮಾಡಿರುವ ರಾಹುಲ್ ಗಾಂಧಿ, ಮಲ್ಯ, ಚೋಕ್ಸಿ, ನೀರವ್ ಮೋದಿ ಅವರ್ಯಾದರೂ ಎಂದಾದರೂ ಗೋಧಿ ಬೆಳೆಯುವುದನ್ನು ಕಂಡಿದ್ದೀರಾ ಮೋದಿ ಜೀ..? ರೈತರಿಗೆ ಅವಮಾನ ಮಾಡಬೇಡಿ, ನೋಟು ನಿಷೇಧದ ನಂತರ ನೀವು ರೈತರ ಬಳಿ ಇದ್ದ ಹಣವನ್ನು ತೆಗೆದು ಸುಸ್ತಿದಾರ ಸ್ನೇಹಿತರಿಗೆ ಕೊಟ್ಟಿದ್ದೀರಾ, ರೈತರಿಗೆ ಈ ರೀತಿ ಅಪಮಾನ ಮಾಡಬೇಡಿ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.