ಜಲ್ವಾರ್ ಜಿಲ್ಲೆಯ ಈ ವಿಧಾನಸಭಾ ಕ್ಷೇತ್ರದಲ್ಲಿ 2003ರಿಂದಲೂ ರಾಜೇಯವರು ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ಅಳೆದುತೂಗಿ ತಮ್ಮ ಹಳೆಯ ಸಾಧಿ, ಬಿಜೆಪಿಯ ಥಿಂಕ್ ಟ್ಯಾಂಕ್ ಎಂದೇ ಹೇಳಲಾಗುತ್ತಿದ್ದ ಜಸ್ವಂತ್ ಸಿಂಗ್ ಪುತ್ರನನ್ನೇ ಸಿಎಂ ವಿರುದ್ಧ ಕಣಕ್ಕಳಿಸಿದೆ. ಸೆ.22 ರಂದು ಮನ್ವೇಂದ್ರ ಸಿಂಗ್ ಅವರು ಬಿಜೆಪಿಗೆ ಗುಡ್ ಬೈ ಹೇಳಿದ್ದರು.