ಇದೇ ವೇಳೆ ಸ್ಫೋಟದ ಘಟನೆ ಕುರಿತು ನಿರ್ದಿಷ್ಟವಾದ ಸುಳಿವು ಸಿಕ್ಕಿಲ್ಲ ಎಂದೂ ಡಿಜಿಪಿ ತಿಳಿಸಿದ್ದಾರೆ. ನಿರಾನ್ಕಾರಿ ಭವನದಲ್ಲಿ ಸ್ಫೋಟ ಸಂಭವಿಸಿದ್ದು ಮೂವರು ಸಾವನ್ನಪ್ಪಿ, 10 ಮಂದಿ ಗಾಯಗೊಂಡಿದ್ದರು. ಕೆಲ ದಿನಗಳ ಹಿಂದಷ್ಟೇ ದಾಳಿ ನಡೆಯುವ ಕುರಿತು ಗುಪ್ತಚರ ಇಲಾಖೆ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಿತ್ತು.