ಮುಂಬಯಿ ಕರಾವಳಿಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಶಿವಾಜಿ ಪ್ರತಿಮೆ ವಿಶ್ವದಲ್ಲೇ ಬೃಹತ್ ಆಗಿ ನಿರ್ಮಿಸಬೇಕು ಎಂದು ಎನ್ ಸಿಪಿ ಮುಖ್ಯಸ್ಥ ಜಯಂತ್ ಪಾಟಿಲ್ ಹೇಳಿದ್ದರು,. ಆದರೆ ಗುಜರಾತ್ ನಲ್ಲಿ ವಲ್ಲಭ ಬಾಯಿ ಅವರ ಏಕತಾ ಪ್ರತಿಮೆ ಪ್ರಪಂಚದಲ್ಲೆ ಅತಿ ದೊಡ್ಡದಾಗಿದ್ದು ಅದಕ್ಕಿಂತ ದೊಡ್ಡ ಶಿವಾಜಿ ಪ್ರತಿಮೆ ನಿರ್ಮಿಸಿದರೇ ಮೇದಿ ಆಶಯಕ್ಕೆ ಭಂಗ ಬರಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಯೋಚನೆ ಮಾಡುತ್ತಿದ್ದಾರೆ,