ನಂದೀಶ್ ಹಾಗೂ ಸ್ವಾತಿ ಅಪಹರಿಸಲು ಬಳಸಿದ್ದ ವಾಹನವನ್ನು ಶನಿವಾರ ರಾತ್ರಿ ಪತ್ತೆ ಹಚ್ಚಿದ ಹೊಸೂರು ಪೊಲೀಸರು, ವಾಹನದ ಚಾಲಕ ಕೆ. ಸ್ವಾಮಿನಾಥನ್ ಎಂಬುವನನ್ನು ಬಂಧಿಸಿದ್ದಾರೆ. ನಂತರ ಸ್ವಾತಿ ತಂದೆ ಎಲ್. ಶ್ರೀನಿವಾಸನ್, ಆತನ ಸಹೋದರ ವೆಂಕಟೇಶ್ ಮತ್ತು ಸಂಬಂಧಿ ಎಂ, ಕೃಷ್ಣನ್ ಎಂಬುವರನ್ನು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ನಾಲ್ವರ ಹುಡುಕಾಟ ನಡೆಸುತ್ತಿದ್ದಾರೆ.