ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಗೆ ಕೇಂದ್ರ ಕೃಷಿ ಸಚಿವಾಲಯ ಈ ವರದಿ ನೀಡಿದ್ದು, ಕಾಂಗ್ರೆಸ್ ಸಂಸದ ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಗೆ ನೋಟು ನಿಷೇಧದಿಂದಾಗಿರುವ ಪರಿಣಾಮದ ಬಗ್ಗೆ ಕೃಷಿ ಸಚಿವಾಲಯ, ಕಾರ್ಮಿಕ ಹಾಗೂ ಉದ್ಯೋಗ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳು ಮಂಗಳವಾರ ವಿವರ ನೀಡಿವೆ.