ಅಪಘಾತ-ತಡೆಗಟ್ಟುವಿಕೆ ವ್ಯವಸ್ಥೆ ನವೀಕರಣ, ರೈಲ್ವೆ ಮಾರ್ಗದಲ್ಲಿ ಅತಿಕ್ರಮ ಪ್ರವೇಶ ತಡೆ, ಚಲಿಸುತ್ತಿರುವ ರೈಲಿನ ಅತಿಕ್ರಮ ನಿಲುಗಡೆ ತಪ್ಪಿಸಿ ಪ್ರಯಾಣಿಕರ ಸ್ನೇಹಿ ಮಾರ್ಗವನ್ನಾಗಿ ರೂಪಿಸಿ ಅವುಗಳ ವೇಗ ವೃದ್ಧಿಸಲು ಮಾಸ್ಟರ್ ಪ್ಲಾನ್ ಒಂದನ್ನು ರೂಪಿಸಿರುವುದಾಗಿ ಭಾರತೀಯ ರೈಲ್ವೆ ಮಂಡಳಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.