"ಪೌರಾಡಳಿತ ಸಂಸ್ಥೆಯು ನಿರ್ಬಂಧಿತ ಆವರಣಕ್ಕೆ ಹಾಕಿದ್ದ ಬೀಗವನ್ನು ಒಡೆದಿರುವ ತಿವಾರಿ ಕ್ರಮವನ್ನು ಒಪ್ಪುವಂತಿಲ್ಲ; ಆತನ ವರ್ತನೆ ನಮಗೆ ತೀವ್ರ ನೋವುಂಟುಮಾಡಿದೆ'' ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಹಾಗಿದ್ದರೂ ಕೋರ್ಟ್ ತಿವಾರಿ ವಿರುದ್ಧದ ಕೋರ್ಟ್ ನಿಂದನೆಯ ಕೇಸನ್ನು ತಾನು ಇಲ್ಲಿಗೆ ಕೊನೆಗೊಳಿಸುತ್ತಿರುವುದಾಗಿ ತಿಳಿಸಿದೆ,