ರಾಜ್ಯಪಾಲರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಓಮರ್ ಅಬ್ದುಲ್ಹಾ ಅವರು, ಶಾಸಕರನ್ನು ಖರೀದಿಸಲಾಗುತ್ತಿದೆ ಎಂಬುದು ರಾಜ್ಯಪಾಲರ ಗಮನಕ್ಕೆ ಬಂದಿದ್ದರೆ ಮತ್ತು ಆ ಬಗ್ಗೆ ವರದಿಗಳಿದ್ದರೆ ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲಿ. ಕುದುರೆ ವ್ಯಾಪಾರ ನಡೆಸುತ್ತಿರುವುದು ಯಾರು ಎಂಬುದು ರಾಜ್ಯದ ಜನತೆಗೆ ತಿಳಿಯಲಿ ಎಂದು ಹೇಳಿದ್ದಾರೆ.