ನಿನ್ನೆ ರಾಜಸ್ಥಾನದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಜೋಶಿ ಅವರು, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕಿ ಉಮಾ ಭಾರತಿ ಹಾಗೂ ಹಿಂದೂ ಕಾರ್ಯಕರ್ತೆ ಸಾಧ್ವಿ ರಿತಾಂಭರ ಅವರು ಬ್ರಾಹ್ಮಣರೇ ಅಲ್ಲ. ಅವರಿಗೆ ಹಿಂದೂ ಧರ್ಮದ ಬಗ್ಗೆ ಏನು ಗೊತ್ತಿತೆ? ಬ್ರಾಹ್ಮಣರಿಗೆ ಮಾತ್ರ ಹಿಂದೂ ಧರ್ಮದ ಬಗ್ಗೆ ಜ್ಞಾನವಿದೆ ಎಂದಿದ್ದರು.