ಹೌದು, ಈ ವಿಷಯವನ್ನು ಖುದ್ದು ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ಸ್ಪಷ್ಟಪಡಿಸಿದ್ದು, ಕಾಂಗ್ರೆಸ್ ರಾಮ ಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿರಲಿಲ್ಲ ಎಂದಿದ್ದಾರೆ. "ಕಾಂಗ್ರೆಸ್ ಪಕ್ಷ ರಾಮ ಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿರಲಿಲ್ಲ. ಈಗ ಮುಸ್ಲಿಂ ಸಮುದಾಯಕ್ಕೂ ರಾಮ ಮಂದಿರ ಬೇಕೆಂದು ತಮಗನ್ನಿಸುತ್ತಿದೆ" ಎಂದು ರಾಜ್ ಬಬ್ಬರ್ ಹೇಳಿದ್ದಾರೆ.