ಬುದ್ದ ಪ್ರತಿಮೆ ನಿರ್ಮಾಣಕ್ಕಾಗಿ ನಮಗೆ ಶೀಘ್ರವೇ ಭೂಮಿ ದೊರೆಯುವ ನಿರೀಕ್ಷೆಯಿದೆ ಎಂದು ಫೌಂಡೇಶನ್ ನ ಅಧ್ಯಕ್ಷ ಪ್ರಶೀಲ್ ರತ್ನಾ ಹೇಳಿದ್ದಾರೆ. ಅಕ್ಟೋಬರ್ 31 ರಂದು ಗುಜರಾತ್ ನ ನರ್ಮದಾ ಜಿಲ್ಲೆಯಲ್ಲಿ ಏಕತಾ ಪ್ರತಿಮೆಯನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು. ಗುಜರಾತ್ ನಲ್ಲಿ ಬುದ್ದ ವಿಶ್ವವಿದ್ಯಾನಿಲಯ ಸ್ಥಾಪಿಸುವ ಉದ್ದೇಶವಿದೆ ಎಂದು ಹೇಳಿದ್ದಾರೆ.