ಡಿಸೆಂಬರ್ 7 ರಂದು ರಾಜಸ್ತಾನ ವಿಧಾನಸಭೆಗೆ ಚುನಾವಣೆ ನಡೆಯಲಿದೆ, ಸುರೇಂದ್ರ ಗೋಯಲ್, ಲಕ್ಷ್ಮಿ ನಾರಾಯಣ್ ದೇವ್, ಸೇರಿದಂತೆ 11 ಮಂದಿಯನ್ನು ವಜಾಗೊಳಿಸಲಾಗಿದೆ. ವಸುಂದರಾ ರಾಜೆ ಅವರಿಗೆ ಬಿಜೆಪಿ ಭಿನ್ನಮತೀಯರು ಭಾರೀ ಪ್ರಮಾಣದಲ್ಲಿ ಮುಜುಗರ ಉಂಟು ಮಾಡಿದ್ದಾರೆ. ಭಿನ್ನಮತೀಯರು ಕೇವಲ ಬಿಜೆಪಿಯಲ್ಲಿ ಮಾತ್ರವಲ್ಲ, ಕಾಂಗ್ರೆಸ್ ನಲ್ಲೂ ಕೂಡ ಇದ್ದುಸ ಅಲ್ಲೂ ಕೂಡ ಬಂಡಾಯದ ಭಾವುಟ ಹಾರಿಸಿದ್ದಾರೆ.