ನಿನ್ನೆಯಷ್ಟೇ ನಿರ್ಮಲಾ ಸೀತಾರಾಮನ್ ಅವರು ಸುದ್ದಿಗೋಷ್ಟಿಯೊಂದರಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪತ್ರಕರ್ತನೊಬ್ಬ ರಕ್ಷಣಾ ಸಚಿವರಿಗೆ ಪ್ರಶ್ನೆಯೊಂದನ್ನು ಕೇಳಿದ್ದು, ಸರ್ಜಿಕಲ್ ಸ್ಟ್ರೈಕ್ ಕುರಿತು 2 ವರ್ಷಗಳ ಬಳಿಕವೂ ಎನ್'ಡಿಎ ಸರ್ಕಾರ ಟಾಮ್-ಟಾಮ್ (ಬಾಯಿ ಬಾಯಿ ಹೊಡೆದುಕೊಳ್ಳುತ್ತಿದೆ) ಮಾಡುತ್ತಿದೆ ಎಂದು ಕೇಳಿದರು.