ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ

ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.
ರಾಹುಲ್ ಗಾಂಧಿ, ಅಂಬರೀಷ್
ರಾಹುಲ್ ಗಾಂಧಿ, ಅಂಬರೀಷ್
Updated on

ಬೆಂಗಳೂರು:  ರೆಬೆಲ್ ಸ್ಟಾರ್ ಅಂಬರೀಷ್ ನಿಧನಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಸುಪುತ್ರನಾಗಿದ್ದ  ಅಂಬರೀಷ್ ನಿಧನದಿಂದ ಕಾಂಗ್ರೆಸ್  ಕುಟುಂಬ ಒಬ್ಬ ಸದಸ್ಯನನ್ನು ಕಳೆದುಕೊಂಡಂತಾಗಿದೆ. ನಟ ಹಾಗೂ ರಾಜಕಾರಣಿಯಾಗಿ ಕರ್ನಾಟಕ ಹಾಗೂ ದೇಶಾದ್ಯಂತ ಅಪಾರ ಅಭಿಮಾನಿಗಳನ್ನು  ಅಂಬರೀಷ್ ಹೊಂದಿದ್ದರು. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ಸ ತೀವ್ರ ಸಂತಾಪ ಸೂಚಿಸಿರುವುದಾಗಿ ರಾಹುಲ್ ಗಾಂಧಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com