ನೀವು ದೇವಸ್ಥಾನ ನಿರ್ಮಿಸುತ್ತೇವೆಂದು ಹೇಳುತ್ತೀರಿ. ಆದರೆ, ಯಾವಾಗ ಎಂದು ಹೇಳುತ್ತಿಲ್ಲ. ದೇವಸ್ಥಾನ ಯಾವಾಗ ನಿರ್ಮಿಸುತ್ತೀರಿ ಎಂಬುದನ್ನು ಸ್ಪಷ್ಟಪಡಿಸಿ. ಮುಂದಿನದ್ದನ್ನು ಆಮೇಲೆ ಚರ್ಚಿಸೋಣ ಎಂದು ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.