ಘಟನೆಯ ಕುರಿತು ಮುಖ್ಯಮಂತ್ರಿ ಪೆಮಾ ಖಂಡು ಆಘಾತ ಮತ್ತು ದುಃಖ ವ್ಯಕ್ತಪಡಿಸಿದ್ದಾರೆ. ಮೃತ ಮಕ್ಕಳ ಕುಟುಂಬಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಅವರು ಹೇಳಿದ್ದಾರೆ. ಇದೇವೇಳೆ ಸೇನಾ ಶಿಬಿರಗಳು, ಸೈನಿಕರು ಅಭ್ಯಾಸ ನಡೆಸುವ ಸ್ಥಳಗಳಿಗೆ ಗ್ರಾಮಸ್ಥರು ತೆರಳಬಾರದು ಎಂದು ಎಚ್ಚರಿಸಿದ್ದಾರೆ.