ನೋಟು ನಿಷೇಧ, ಬ್ಯಾಂಕುಗಳಲ್ಲಿನ ಅನುತ್ಪಾದಕ ಆಸ್ತಿಗಳು ಸೇರಿ ಅನೇಕ ವಿಚಾರದ ಬಗ್ಗೆ ವಿವರಿಸಲು ರಿಸರ್ವ್ ಬ್ಯಾಂಕ್ ಗವರ್ನರ್ ಊರ್ಜಿತ್ ಪಟೇಲ್ ಮಂಗಳವಾರ ಸಂಸದೀಯ ಸಮಿತಿಯ ಮುಂದೆ ಹಾಜರಾಗಿದ್ದಾರೆ. ಹೀಗೆ ಹಾಜರಿಗೆ ಮುನ್ನ ಕೆಲವು ವಿವಾದಾತ್ಮಕ ವಿಷಯದ ಕುರುತು ಲಿಖಿತ ಉತ್ತರ ನೀಡುವುದಕ್ಕಾಗಿ ತಾನು ಸಮಿತಿಗೆ ಬದ್ದನಾಗಿದ್ದೇಬ್ನೆ ಎಂದು ಅವರು ಹೇಳಿದ್ದರು.