ಪಂಜಾಬ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹಾಗೂ ನವಜೋತ್ ಸಿಂಗ್ ಸಿಧು ಆವರಿಗೂ ಪಾಕಿಸ್ತಾನ ಆಹ್ವಾನ ನೀಡಿದೆ. ಆದರೆ, ಪದೇ ಪದೇ ಉಗ್ರರ ದಾಳಿ ನಡೆಯುತ್ತಿರುವ ಹಿನ್ನಲೆಯಲ್ಲಿ ಪಾಕಿಸ್ತಾನದ ಈ ಆಹ್ವಾನವನ್ನು ಅಮರೀಂದರ್ ಸಿಂಗ್ ಅವರು ತಿರಸ್ಕರಿಸಿದ್ದು, ನವಜೋತ್ ಸಿಂಗ್ ಅವರು ನಿನ್ನೆಯೇ ಪಾಕಿಸ್ತಾನಕ್ಕೆ ತೆರಳಿದ್ದಾರೆ.