ಬಿಜೆಪಿ ವಕ್ತಾರ ಜಿ.ವಿ.ಎಲ್. ನರಸಿಂಹ ರಾವ್ ಮಾತನಾಡಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ವೇಳೆ ಕಾಂಗ್ರೆಸ್ ಜಾತಿ, ಸಾಮುದಾಯಿಕ ನಿರೂಪಣೆ ಮೂಲಕ ಜನರನ್ನು ಮೋಸಗೊಳಿಸಲು ಪ್ರಯತ್ನಿಸಿದೆ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ "ಗೋತ್ರ" ಹೇಳಿಕೊಳ್ಳುವ ಮೂಲಕ ತಮ್ಮ ನೈಜ ಗುರುತನ್ನು ಮರೆಸುತ್ತಿದ್ದಾರೆ, ತಮ್ಮನ್ನು ಸ್ವತ ಹಾಸ್ಯ ಮಾಡಿಕೊಳ್ಳುತ್ತಿದ್ದಾರೆ" ಎಂದರು.