ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ತೆಲಂಗಾಣ ಟಿಡಿಪಿ ಅಧ್ಯಕ್ಷ, ಎರಡು ಪಕ್ಷಗಳ ಕೆಟ್ಟ ರಕ್ತ ಇದೀಗ ಸೇತುವೆ ಕೆಳಗೆ ನೀರಾಗಿದೆ. ಇಬ್ಬರೂ ನಾಯಕರು ಭಿನ್ನತೆಗಳನ್ನು ಬದಿಗೊತ್ತಿ, ಟಿಆರ್'ಎಸ್ ವಿರುದ್ದ ಹೋರಾಡಲು ಕೈಜೋಡಿಸಿವೆ. ಕಾಂಗ್ರೆಸ್ ಹಾಗೂ ಟಿಡಿಪಿ ನಡುವಿನ ದೋಸ್ತಿ ಸ್ವಾಗತಾರ್ಹ. ಇದೀಗ ಸೋಲಿಗಾಗಿ ಟಿಆರ್'ಎಸ್ ಮುಖ್ಯಸ್ಥ ಕೆಸಿಆರ್ ಕೂಡ ಭೀತಿಗೊಳಗಾಗಿದ್ದಾರೆಂದು ಹೇಳಿದ್ದಾರೆ.