ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ ತೇಜ್ ಪ್ರತಾಪ್ ಯಾದವ್

ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ಪತ್ನಿ ಐಶ್ವರ್ಯಗೆ ವಿಚ್ಛೇದನ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ ತೇಜ್ ಪ್ರತಾಪ್ ಯಾದವ್
ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ ತೇಜ್ ಪ್ರತಾಪ್ ಯಾದವ್
ಪಾಟ್ನಾ: ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ತಮ್ಮ ಪತ್ನಿ ಐಶ್ವರ್ಯಗೆ ವಿಚ್ಛೇದನ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. 
ಪಾಟ್ನಾದ ಕೌಟುಂಬಿಕ ನ್ಯಾಯಾಲಯದಲ್ಲಿ  ದಾಖಲಿಸಿದ್ದ ವಿಚ್ಛೇದನ ಅರ್ಜಿಯನ್ನು ವಾಪಸ್ ಪಡೆದಿದ್ದಾರೆ. ಆರ್ ಜೆಡಿ ಎಂಎಲ್ಎ ಚಂದ್ರಿಕಾ ರೈ ಅವರ ಪುತ್ರಿಯನ್ನು ವಿವಾಹವಾಗಿದ್ದ ತೇಜ್ ಪ್ರತಾಪ್ ನ.2 ರಂದು ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು.  ಪೋಷಕರ ಒತ್ತಡದಿಂದಾಗಿ ಐಶ್ವರ್ಯ ಅವರನ್ನು ವಿವಾಹವಾಗಿದ್ದು,  ಹೊಂದಾಣಿಯಾಗುತ್ತಿಲ್ಲ ಎಂಬ ಕಾರಣಕ್ಕೆ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com