ಸಣ್ಣ, ಅತಿಸಣ್ಣ ಹಾಗೂ ಮದ್ಯಮ ಗಾತ್ರದ ಕೈಗಾರಿಕೆ, ಉದ್ಯಮ ಬೆಳವಣಿಗೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದೆ, ಈ ಮೂಲಕ 4 ಕೋಟಿ ಉದ್ಯೋಗನಷ್ಟವಾಗಿದೆ.ಎಂದು ಕಾಂಗ್ರೆಸ್ ನಾಯಕ ಆರೋಪಿಸಿದ್ದಾರೆ. ಈ ನಿರ್ಧಾರಗಳಿಂದ ಬಿಜೆಪಿಗೆ ಮಾತ್ರವೇ ಲಾಭವಾಗಿದೆ.ರಾಜಕೀಯ ಪಕ್ಷಗಳಿಗೆ ನೀಡಿದ ಒಟ್ಟು ದೇಣಿಗೆಗಳಲ್ಲಿ 86.4 ಶೇ. ದಷ್ಟನ್ನು ಅದೇ ಪಕ್ಷ ಸಂಗ್ರಹಿಸಿದೆ.ಕೇಸರಿ ಪಕ್ಷವು ಜಾಹೀರಾತಿಗಾಗಿಯೇ 4,297 ಕೋಟಿ ರೂ. ಖರ್ಚು ಮಾಡಿದೆ ಎಂದು ಅವರು ದೂರಿದ್ದಾರೆ.