ಪ್ರಾಂಶುಪಾಲರ ವಿರುದ್ಧ ಮಾತನಾಡಿದರೆ ತನ್ನ ಕೆಲಸಕ್ಕೆ ಕುತ್ತು ಬರಲಿದೆ ಎಂಬ ಭಯದಿಂದಾಗಿ ಆಪ್ತ ಸಲಹೆಗಾರರು ವಿದ್ಯಾರ್ಥಿಗೆ ಈ ವಿಷಯದ ಬಗ್ಗೆ ಮೌನವಾಗಿರುವಂತೆ ಸೂಚಿಸಿದ್ದಾರೆ. ಈ ನಡುವೆ ವಿದ್ಯಾರ್ಥಿಯ ಶಿಕ್ಷಣಕ್ಕೆ ಕುತ್ತುಬರಬಹುದೆಂಬ ಭಯದಿಂದಾಗಿ ಪೋಷಕರೂ ಸಹ ಮೌನವಾಗಿದ್ದರು. ಆದರೆ ಪೊಲೀಸರಿಗೆ ಈ ಘಟನೆ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಶಾಲೆಯನ್ನು ಸಂಪರ್ಕಿಸಿದ್ದಾರೆ.