ನವದೆಹಲಿ: ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜಧಾನಿ ದೆಹಲಿಯತ್ತ ಪ್ರವೇಶಿಸಿದ್ದ ಕಿಸಾನ್ ಕ್ರಾಂತಿ ಪಾದಯಾತ್ರೆಯನ್ನು ದೆಹಲಿ ಪೊಲೀಸರು ತಡೆದಿದ್ದು, ರೈತರನ್ನು ಚದುರಿಸುವ ಸಲುವಾಜಿ ಜಲಫಿರಂಗು ಹಾಗೂ ಅಶ್ರುವಾಯು ಪ್ರಯೋಗ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.