ನಾಗ್ಪುರ: ನೊಬೆಲ್ ಪ್ರಶಸ್ಕಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಅಕ್ಟೋಬರ್ 18 ರಂದು ನಾಗಪುರದಲ್ಲಿ ನಡೆಯುವ ಆರ್ ಎಸ್ ಎಸ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ,.
ದಸರಾ ಅಂಗವಾಗಿ ಕಾರ್ಯಕ್ರಮ ನಡೆಯಲಿದೆ. 1925 ರಿಂದಲಬ ಪ್ರತಿ ವರ್ಷ ಆರ್ ಎಸ್ ಎಸ್ ಸಂಘಟನೆ ವಿಜಯ ದಶಮಿ ಆಚರಿಸುತ್ತಾ ಬಂದಿದೆ. ಕಳೆದ ವರ್ಷ ನಡೆದ ವಿಜಯ ದಶಮಿಯಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಗೋಹತ್ಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದರು
ಕಳೆದ ವರ್ಷ ನಡೆದ ಕಾರ್ಯಕ್ರಮಕ್ಕೆ ಆರ್ ಎಸ್ ಎಸ್ ಸಂತ ನಿರ್ಮಲ್ ದಾಸ್ ಮಹಾರಾಜ್ ಅವರನ್ನು ಮುಖ್ಯ. ಅತಿಥಿಯನ್ನಾಗಿ ಆಹ್ವಾನಿಸಿತ್ತು.