2014ರ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ: ಪ್ರಧಾನಿ ನರೇಂದ್ರ ಮೋದಿ

2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ ನೈರ್ಮಲೀಕರಣ ವೇಗ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ
Updated on

ನವದೆಹಲಿ: 2014ರಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕ್ಷಿಪ್ರಗತಿಯಲ್ಲಿ ಗ್ರಾಮ  ನೈರ್ಮಲೀಕರಣ ವೇಗ ಪಡೆದುಕೊಂಡಿದೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಮಹಾತ್ಮಗಾಂಧಿ ಅವರ 150 ಜಯಂತಿ ಅಂಗವಾಗಿ ಕುಡಿಯುವ ನೀರು ಮತ್ತು ನೈರ್ಮಲೀಕರಣ ಸಚಿವಾಲಯದ ಆಯೋಜಿಸಿದ್ದ  ಅಂತಾರಾಷ್ಟ್ರೀಯ ನೈರ್ಮಲ್ಯ ಸಮಾವೇಶದಲ್ಲಿ  ಅವರು ಮಾತನಾಡುತ್ತಿದ್ದರು.
  2014ಕ್ಕೂ ಮುಂಚೆ ಶೇ, 34 ರಷ್ಟಿದ್ದ ಗ್ರಾಮ ನೈರ್ಮಲೀಕರಣ ಈಗ ಶೇ, 94ರಷ್ಟು ಹೆಚ್ಚಾಗಿದೆ. ಐದು ಲಕ್ಷ ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತಗೊಂಡಿದ್ದು, ಅವರು, 25 ಕ್ಕೂ ಹೆಚ್ಚು ರಾಜ್ಯಗಳು ಬಯಲು ಬಹಿರ್ದೆಸೆಯಿಂದ ಮುಕ್ತಗೊಂಡಿರುವುದಾಗಿ ಘೋಷಿಸಿಕೊಂಡಿವೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com