ರಂಜನ್ ಗಗೋಯ್ ಅವರು ಸುಪ್ರೀಂಕೋರ್ಟ್ ನ 46ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವತಚನ ಸ್ವೀಕರಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ, ನೂತನ ಮುಖ್ಯ ನ್ಯಾಯಾಧೀಶರು ನ್ಯಾಯಾಧೀಶರ ನಡುವಿನ ತಪ್ಪು ತಿಳುವಳಿಕೆಗಳಿಗೆ ಅಂತ್ಯ ಹಾಡಬೇಕು. ನ್ಯಾಯಾಂಗ ಪ್ರಕ್ರಿಯೆಯಲ್ಲಿ ಮತ್ತಷ್ಟು ಪಾರದರ್ಶಕತೆಯನ್ನು ತರಬೇಕು. ನ್ಯಾಯ ವಿಚಾರಕ್ಕೆ ಬಂದಾಗ ನ್ಯಾಯಾಧೀಶರೆಲ್ಲರೂ ಒಂದೇ ಎಂಬ ಭಾವನೆ ಜನರಲ್ಲಿ ಬರುವಂತೆ ಮುಖ್ಯ ನ್ಯಾಯಾಮೂರ್ತಿಗಳು ಮಾಡಬೇಕೆಂದು ಹೇಳಿದ್ದಾರೆ.