ಇಂದು ದೆಹಲಿಯ ಪ್ರವಾಸಿ ಭಾರತೀಯ ಕೇಂದ್ರದ ನಡೆದ ಕಾರ್ಯಕ್ರಮದಲ್ಲಿ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟರ್ರೆಸ್ ಅವರಿಂದ ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿ ಪ್ರಧಾನಿ, ಪರಿಸರ ಸಂರಕ್ಷಣೆಗೆ ಭಾರತೀಯರು ಬದ್ಧರಾಗಿದ್ದು, ಸ್ವಚ್ಛ ಮತ್ತು ಹಸಿರು ಪರಿಸರ ನಿರ್ಮಾಣ ನಮ್ಮ ಸರ್ಕಾರದ ಉದ್ದೇಶ ಎಂದರು.